Spread the love

ಎಲ್ಲರಿಗೂ ನಮಸ್ಕಾರ,

ಆಯುಷ್ಮಾನ್ ಕಾರ್ಡನ್ನು ಹೊಂದಿರುವವರು ಪ್ರತಿ ಖಾತೆಗೆ ವರ್ಷಕ್ಕೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯ ಪಡೆಯಬಹುದು.

ಆಯುಷ್ಮಾನ್ ಕಾರ್ಡ್ ಎಂದರೇನು?

ನೀವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ದುರ್ಬಲವಾಗಿದ್ದರೆ ಮತ್ತು ನಿಮ್ಮ ಕುಟುಂಬದ ಸದಸ್ಯರನ್ನು ಸಣ್ಣ ಅಥವಾ ಗುಣಪಡಿಸಲಾಗದ ಸಾಮಾನ್ಯ ಕಾಯಿಲೆಯಿಂದ ತಮ್ಮ ಜೀವನವನ್ನು ಕಳೆದುಕೊಳ್ಳಬಾರದೆಂದು ಭಾರತ ಸರ್ಕಾರವು ಈ ಭಯಾನಕ ಪರಿಸ್ಥಿತಿಯನ್ನು ಎದುರಿಸಲು ಆಯುಷ್ಮಾನ್ ಭಾರತ್ ಯೋಜನೆಯನ್ನು ಸೃಷ್ಟಿ ಮಾಡಿದೆ.
ನೀವು ಅಯುಷ್ಮಾನ್ ಭಾರತದ ಯೋಜನೆಯನ್ನು ಪಡೆಯಲು ಯಾವುದೇ ರೀತಿ ಅಡಚಣೆ ಇರುವುದಿಲ್ಲ. ಈ ಯೋಜನೆಯನ್ನು ಎಲ್ಲಾ ಕುಟುಂಬದ ಸದಸ್ಯರು ಮೊದಲಿಗೆ ಆಯುಷ್ಮಾನ್ ಕಾರ್ಡನ್ನು ಹೊಂದಿರಬೇಕು, ಆಶೀರ್ವಾದ ಅಂದಿದ್ದರೆ ಮಾತ್ರ ಕುಟುಂಬದ ಎಲ್ಲಾ ಸದಸ್ಯರಿಗೂ ಈ ಯೋಜನೆಯನ್ನು ಪಡೆದು ಅರ್ಹರಾಗಿರುತ್ತಾರೆ.

ಗಂಗಾ ಕಲ್ಯಾಣ ಯೋಜನೆ ಅಡಿ ಉಚಿತವಾಗಿ ನಿಮ್ಮ ಹೊಲದಲ್ಲಿ ಬೋರ್ವೆಲ್ ಹಾಕಿಸಿಕೊಳ್ಳಿ https://mahitisara.com/upto-2-5-lakhs-subsidy-for-borewell-through-ganga-kalyana-yojane/government-schemes/

ಈ ಆಯುಷ್ಮ ಭರತ ಕಾರ್ಡ್ ಹೊಂದಿದ್ದರೆ ಕುಟುಂಬದ ಪ್ರತಿ ಸದಸ್ಯರಿಗೂ ಕೂಡ ವಾರ್ಷಿಕವಾಗಿ 5 ಲಕ್ಷ ರೂ ಆರೋಗ್ಯ ವಿಮೆಯನ್ನು ಈ ಯೋಜನೆಯಲ್ಲಿ ನೀವು ಪಡೆಯಬಹುದಾಗಿದೆ. ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳುವ ತನಕ ಆಯುಷ್ಮಾನ್ ಕಾರ್ಡ್ ನಿಮಗೆ ಉಪಯೋಗವಾಗುತ್ತದೆ.

ಈ ಆಯುಷ್ಮಾನ್ ಭಾರತ್ ಯೋಜನೆ ಕೇಂದ್ರ ಸರ್ಕಾರದ ಅಡಿಯಲ್ಲಿ ಬರುತ್ತದೆ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಯೋಜನೆ ಎಂದೇ ಪ್ರಸಿದ್ಧವಾಗಿದೆ. ಇದು ಒಂದು ಸರ್ಕಾರಿ ಯೋಜನೆಯಾಗಿದ್ದು ಇದಕ್ಕೆ ನೀವು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವು

ಮಾಹಿತಿ ಸಾರ ವಾಟ್ಸಪ್ ಗ್ರೂಪ್ ದಿನನಿತ್ಯ ಕೃಷಿಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಕೂಡಲೇ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿಕೊಳ್ಳಿ https://chat.whatsapp.com/L2lKn9uBniwE5ydfGU4SC6

Leave a Reply

Your email address will not be published. Required fields are marked *